ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸಲು ತನಗೆ ಪ್ರಕರಣ ವರ್ಗಾಯಿಸುವಂತೆ ಜಾರಿ ನಿರ್ದೇಶನಾಲಯ ಕೇಳಿಕೊಂಡಿದೆ. ಆದರೆ ಐಟಿ ಇಲಾಖೆ ನಿರಾಕರಿಸಿದೆ.