ಚುನಾವಣಾ ನೀತಿ ಸಂಹಿತೆಜಾರಿಯಲ್ಲಿರುವಾಗಅನುಮತಿ ಪಡೆಯದೆ ಮೊಬೈಲ್ ಮೂಲಕ ಬಲ್ಕ್ ಎಸ್.ಎಂ.ಎಸ್ ಹಾಗೂ ವಾಯ್ಸ್ಮೆಸೇಜ್ ಕಳುಹಿಸಿದ ಚಿತ್ರದುರ್ಗ ವಿಧಾನಸಭಾಕ್ಷೇತ್ರದಜಾತ್ಯಾತೀತಜನತಾದಳದ ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರಿಗೆ ಚುನಾವಣಾಧಿಕಾರಿಯವರು ನೋಟಿಸ್ ನೀಡಿದ್ದಾರೆ. ಜೆ.ಡಿ.ಎಸ್. ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರುಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಭಾವಿಯಾಗಿಅನುಮತಿ ಪಡೆಯದೇಏಪ್ರಿಲ್ 26 ರಂದು ನಡೆದರ್ಯಾಲಿಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮೊಬೈಲ್ ಮೂಲಕ ಬಲ್ಕ್ಎಸ್.ಎಂ.ಎಸ್ ಹಾಗೂ ವಾಯ್ಸ್ಎಸ್.ಎಂ.ಎಸ್. ಕಳುಹಿಸಿದ್ದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾರವರು ಎಂ.ಸಿ.ಎಂ.ಸಿ. ಸಮಿತಿ ಅಧ್ಯಕ್ಷರಾಗಿದ್ದುಅನುಮತಿ ಪಡೆಯದೇ ಬಲ್ಕ್ಎಸ್.ಎಂ.ಎಸ್.,