ಬೆಂಗಳೂರು : ಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದು ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ್ದ ಪಂಚ ಗ್ಯಾರೆಂಟಿಗಳು. ಈಗ ಅದನ್ನ ಜಾರಿಗೆ ತರಲು ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯನವರ ಬಹಳ ಮಹತ್ವದ ಘೋಷಣೆಯಾಗಿದ್ದು ಅನ್ನಭಾಗ್ಯ ಯೋಜನೆ. ಕಾರ್ಡ್ ಹೊಂದಿದ ಕುಟುಂಬಕ್ಕೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಜುಲೈನಿಂದ ನೀಡುವುದಾಗಿ ಹೇಳಿದ್ರು. ರಾಜ್ಯ ಸರ್ಕಾರ ಅಕ್ಕಿ ನೀಡಲು ನಾನಾ ಸರ್ಕಸ್ ಮಾಡಿದ್ರು 10