ಬೆಂಗಳೂರು : ಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದ್ದು ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ್ದ ಪಂಚ ಗ್ಯಾರೆಂಟಿಗಳು. ಈಗ ಅದನ್ನ ಜಾರಿಗೆ ತರಲು ಸರ್ಕಾರ ಶತಾಯಗತಾಯ ಪ್ರಯತ್ನ ಪಡುತ್ತಿದೆ.