ಚಿಕ್ಕಬಳ್ಳಾಪುರ: ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ (27) ಸಾವನ್ನಪ್ಪಿದ್ದಾರೆ. ಮತ್ತೋರ್ವ ಜೆಡಿಎಸ್ ಕಾರ್ಯಕರ್ತ ನರೇಂದ್ರ ಸ್ಥಿತಿ ಚಿಂತೆ ಜನಕವಾಗಿದೆ.