ಬೆಂಗಳೂರು : ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಸಂಘಟನೆಗಳು ಏಕಾಏಕಿ ಕರೆ ಕೊಟ್ಟ ಕರ್ನಾಟಕ ಬಂದ್ಗೆ ಅಪಸ್ವರ ವ್ಯಕ್ತವಾಗುತ್ತಲೇ ಇದೆ.ಹತ್ತು ಹಲವು ಸಂಘಟನೆಗಳು ಬಂದ್ ಪರವಾಗಿಲ್ಲ. ಕೇವಲ ನೈತಿಕ ಬೆಂಬಲ ಕೊಡುತ್ತೇವೆ ಎನ್ನುತ್ತಿವೆ. ಈ ಸಾಲಿಗೆ ಈಗ ಚಿತ್ರೋದ್ಯಮ ಕೂಡ ಸೇರಿದೆ. ಮೊನ್ನೆ ಬಂದ್ ಘೋಷಣೆ ಮಾಡಿದ್ದ ಸಾರಾ ಗೋವಿಂದು, ಚಿತ್ರೋದ್ಯಮದ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದ್ದರು.ಈ ಘೋಷಣೆಗೆ ಮುನ್ನ, ಫಿಲಂ ಚೇಂಬರ್ ಜೊತೆಯಾಗಲಿ, ಚಿತ್ರೋದ್ಯಮದ ಗಣ್ಯರ