ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ.