ಧಾರವಾಡ : ಉತ್ತರ ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಗುಡುಗು, ಗಾಳಿ ಸಹಿತ ಮಳೆ ಬಿಳಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಎಚ್.ಪಾಟೀಲ್ ಹೇಳಿದ್ದಾರೆ.ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು, ಸಿಡಿಲು, ರಭಸದ ಗಾಳಿ ಮಳೆ ಇರಲಿದ್ದು, ಮಳೆಗಿಂತ ಜಾಸ್ತಿ ಗಾಳಿ ಅನಾಹುತವೇ ಹೆಚ್ಚಾಗುವ ಸಾಧ್ಯತೆ ಇದೆ ಎಂದಿರುವ ಅವರು, ಸಂಜೆ ವೇಳೆಗೆ ಅಲ್ಲಲ್ಲಿ ಬಿರುಗಾಳಿ ಮಳೆ ಹೆಚ್ಚಾಗಲಿದೆ ಎಂದಿದ್ದಾರೆ. ಮರಗಳ ಕೆಳಗೆ ವಾಹನಗಳು ನಿಲ್ಲಿಸಬಾರದು, ಇಂತಹುದೇ