ಬೆಂಗಳೂರು : ರಾಜ್ಯದಲ್ಲಿ ಚಳಿಯ ಅಬ್ಬರ ಮತ್ತಷ್ಟು ಜೋರಾಗಿದೆ. ದಿನ ಕಳೆದಂತೆ ಕನಿಷ್ಠ ತಾಪಮಾನ ಮತ್ತಷ್ಟು ಕುಸಿತ ಕಂಡಿದ್ದು, ಉತ್ತರ ಕರ್ನಾಟಕ ಅಕ್ಷರಶಃ ಚಳಿಗೆ ತತ್ತರಿಸಿದೆ.