ಬೆಂಗಳೂರು : ಬೆಂಗಳೂರಿನಲ್ಲಿ ಗಣೇಶ ಹಬ್ಬದ ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಿಬಿಎಂಪಿ ಜೊತೆಗೆ ಸಚಿವ ಆರ್. ಅಶೋಕ್ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಆರ್. ಅಶೋಕ್ ಅವರು ಬಿಬಿಎಂಪಿ ಜೊತೆಗೆ ಚರ್ಚೆ ನಡೆಸುವಂತೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಕೊರೊನಾ ಮೂರನೇ ಅಲೆ