ಹುಬ್ಬಳ್ಳಿ : ಹುಬ್ಬಳ್ಳಿ, ಧಾರವಾಡ ಹಾಗೂ ಉತ್ತರ ಕರ್ನಾಟಕ ಭಾಗದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಲಿಸಲು ಹೊಸ ರೈಲು ಸೇವೆ ಸೋಮವಾರದಿಂದ (ನವೆಂಬರ್ 7) ಆರಂಭವಾಗಲಿದೆ.