ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು,ಈ ಮೂಲಕ ಈ ಹಿಂದೆ ಕಾಂಗ್ರೆಸ್ ಸರ್ಕಾರ ಗರ್ಭಿಣಿ ಹಾಗೂ ಬಾಣಂತಿಯರ ಸದೃಢ ಆರೋಗ್ಯಕ್ಕಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಜಾರಿಗೊಳಿಸಿದ ಮಾತೃಶ್ರೀ ಯೋಜನೆಯ ಮುಂದುವರೆದ ಭಾಗವಾಗಿ ಸಮ್ಮಿಶ್ರ ಸರ್ಕಾರ ಕೂಡ ಹೆರಿಗೆ ಪೂರ್ವದ ಮೂರು ತಿಂಗಳು ಹಾಗೂ ಹೆರಿಗೆ ನಂತರ ಮೂರು ತಿಂಗಳು 1000ರೂ ನೀಡಲಿದೆ.