ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಗೊಂಡಿದ್ದರೂ, ಬಿಸಿಯೂಟ ಯೋಜನೆ ಮಾತ್ರ ಪುನರಾರಂಭಗೊಂಡಿಲ್ಲ. ಶೇ.65ರಷ್ಟು ಮಕ್ಕಳ ಹಾಜರಾತಿಯೊಂದಿಗೆ 25 ರಿಂದ 30 ಲಕ್ಷ ಮಕ್ಕಳು ಶಾಲೆಗಳಿಗೆ ಹಾಜರಾಗುತ್ತಿದರೂ ಬಿಸಿಯೂಟದ ಇಲ್ಲದ ಕಾರಣ ಎಲ್ಲಾ ಮಕ್ಕಳು ಶಾಲೆಗೆ ಹಾಜರಾಗುತ್ತಿಲ್ಲ. Photo Courtesy: Google ಈ ಹಿನ್ನಲೆಯಲ್ಲಿ ದಸರಾ ರಜೆಯ ಬಳಿಕ ಶಾಲೆಗಳಲ್ಲಿ ಬಿಸಿಯೂಟ ಪುನಾರಾರಂಭಗೊಳ್ಳೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಉಪ ನಿರ್ದೇಶಕರಿಗೆ ಪತ್ರ ಕೂಡ