ಬೆಂಗಳೂರು : ಈಗಾಗಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿಯಾಯ್ತು. ಆದರೆ ಈ ನಡುವೆ ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರದ ಚುನಾವಣೆ ಸಂದರ್ಭದಲ್ಲಿ ಇದೀಗ ವಿಘ್ನವೊಂದು ಎದುರಾಗಿದೆ. ಇದೇ 28ರಂದು ಆರ್ಆರ್ ನಗರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಮುನಿರತ್ನ ಅವರು ಸ್ಪರ್ಧಿಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಅವರು ಕಣಕ್ಕಿಳಿಯುತ್ತಿದ್ದು, ಇವರು ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ಗೆ ಬಂದಿದ್ದರು.ಆದರೆ ಇದೀಗ ಜೆಡಿಎಸ್ಗೆ ಕಾಂಗ್ರೆಸ್