ಬೆಂಗಳೂರು: ಮೊನ್ನೆಯಷ್ಟೇ ನಾನು ವಿಷಕಂಠನಂತೆ ಎಂದು ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದ ಸಿಎಂ ಕುಮಾರಸ್ವಾಮಿ ಇಂದು ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಜತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.