ಮಂಗಳೂರು: ಅಧಿಕಾರಕ್ಕೆ ಬಂದರೆ ಸಂಪೂರ್ಣವಾಗಿ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದ ಎಚ್ ಡಿ ಕುಮಾರಸ್ವಾಮಿ ಇದೀಗ ಉಲ್ಟಾ ಹೊಡೆದಿದ್ದಾರೆ.