ಬೆಂಗಳೂರು: ಮತ್ತೆ ಮಳೆರಾಯನ ಅಬ್ಬರ ಜೋರಾಗಿದೆ. ನಿನ್ನೆ ಇಡೀ ದಿನ ಕರಾವಳಿ ಮತ್ತು ಮುಂಬೈ ನಗರಿಯಲ್ಲಿ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.