ಬೆಂಗಳೂರು : ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ನಾಲ್ಕೈದು ದಿನಗಳಿಂದ ವಿಶ್ರಾಂತಿ ನೀಡಿದ್ದ, ಮಳೆರಾಯ ಇವತ್ತಿನಿಂದ ಅಬ್ಬರಿಸಲು ಶುರು ಮಾಡಲಿದ್ದಾನೆ.