ಬೆಂಗಳೂರು : ಪಿಎಸ್ಐ ಪರೀಕ್ಷಾ ಅಕ್ರಮದ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರದ ಧೋರಣೆಗೆ ಅದರಲ್ಲೂ ಗೃಹ ಸಚಿವ ಆರಗ ಜ್ಞಾನೇಂದ್ರ ತೋರಿದ ನಡವಳಿಕೆಗಳಿಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.ಮರು ಪರೀಕ್ಷೆ ನಡೆಸಲು ಸಿಐಡಿ ವರದಿ ಕೊಟ್ಟರೂ ಆದೇಶ ಹೊರಡಿಸಲು ಮೀನಾಮೇಷ ಎಣಿಸಿದ ಸರ್ಕಾರವನ್ನು ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಪರಿಣಾಮ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವರು, ಮರು ಪರೀಕ್ಷೆ ಆದೇಶವನ್ನು