ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಮೂಲಕ ಬಿಕ್ಕಟ್ಟು ಶಮನಗೊಂಡಿದೆ.