ಬೆಂಗಳೂರು : ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲಗೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿದ್ದಾರೆ.