3 ಕೃಷಿ ಕಾಯ್ದೆಯನ್ನ ಅಧಿಕೃತವಾಗಿ ಹಿಂಪಡೆಯೋದ್ರಾ ಜೊತೆಗೆ ಬೆಂಬಲ ಬೆಲೆ ಖಾತ್ರಿಪಡಿಸುವಂತೆ ಆಗ್ರಹಿಸಿ ರೈತರು ನಾಳೆ ಹೆದ್ದಾರಿಯನ್ನ ಬಂದ್ ಮಾಡಿ ಪ್ರತಿಭಟನೆಯನ್ನ ನಡೆಸಲಿದ್ದಾರೆ.