ಬೆಂಗಳೂರು : ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲೇ ಮುಂಗಾರು ಮುಕ್ತಾಯವಾಗಿದೆ. ಆದರೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರೆದಿತ್ತು. ಇದೀಗ 2 ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ.