ನವದೆಹಲಿ : ಚಂದ್ರಯಾನ-3 ರ ಯಶಸ್ಸಿನ ನಂತರ ಭಾರತವು ಸೂರ್ಯಯಾನ ಆದಿತ್ಯ ಎಲ್-1 ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇಂದಿನಿಂದ ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ. ಇಸ್ರೋ ಈ ಹೊಸ ಯೋಜನೆ ಬಗೆಗೆ ಕೇವಲ ಭಾರತ ಮಾತ್ರವಲ್ಲದೇ ಇಡೀ ವಿಶ್ವದಲ್ಲಿ ಆಸಕ್ತಿ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ