ಬೆಂಗಳೂರು : ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನಲೆಯಲ್ಲಿ ಇದೀಗ ಸ್ವತಃ ಎಸ್.ಎಂ.ಕೃಷ್ಣ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಈ ವದಂತಿಗೆ ತೆರೆ ಎಳೆದಿದ್ದಾರೆ.