ಚೆನ್ನೈ; ಬೆಂಗಳೂರಿನ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಕರ್ನಾಟಕ ಸರ್ಕಾರ ಆರಂಭಿಸಿರುವ ಮೇಕೆದಾಟು ಯೋಜನೆ ಇದೀಗ ತಮಿಳುನಾಡು-ಕರ್ನಾಟಕದ ನಡುವೆ ಬಿಸಿ ವಾತಾವರಣವನ್ನು ನಿರ್ಮಿಸಿದೆ.