ಹಾವೇರಿ: ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ರೆ ಮೊದ್ಲು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬರಲಿ. ನಂತರ ಮುಖ್ಯಮಂತ್ರಿಯಾಗುವ ಬಗ್ಗೆ ಹೇಳಿಕೆ ನೀಡಲಿ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಕಂತೆ ಸಿ.ಎಂ. ಮಾತನಾಡಲಿ. ಬಿಜೆಪಿ ಒಂದು ಕುಟುಂಬ ಇದ್ದ ಹಾಗೇ, ನಮ್ಮಲ್ಲಿ ಇದ್ದ ಗೊಂದಲ ಸರಿಪಡಿಸಿಕೊಳ್ಳುತ್ತೇವೆ ಎಂದು ಸಿಎಂಗೆ ಟಾಂಗ್ ನೀಡಿದ್ದಾರೆ. ಸೋಮಣ್ಣ ಮಾಡಿದ ಕೆಲಸ ಅಶಿಸ್ತು