ಹಾವೇರಿ: ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ರೆ ಮೊದ್ಲು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬರಲಿ. ನಂತರ ಮುಖ್ಯಮಂತ್ರಿಯಾಗುವ ಬಗ್ಗೆ ಹೇಳಿಕೆ ನೀಡಲಿ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.