ನವದೆಹಲಿ : ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣದಿಂದ ಅಕ್ಕಿ ಹೊಂದಿಸಿಕೊಳ್ಳುತ್ತಿರುವುದು ಸ್ವಲ್ಪ ವಿಳಂಬವಾಗುತ್ತಿದೆ. ಇದರಿಂದಾಗಿ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.