ಬೆಂಗಳೂರು : ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ರೈತರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಯಶಸ್ವಿನಿ ಯೋಜನೆ ಅಕ್ಟೋಬರ್ 2 ರಿಂದ ಜಾರಿಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.