ಬೆಂಗಳೂರು : ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ನಿರ್ಧಾರ ಮಾಡಿತ್ತು. ಇದನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ.