ಬೆಂಗಳೂರು : ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ.ಆದ್ರೆ ನಮಾಜ್ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಹಿಂದೆ ಯಾವ