ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟ ನವರಸ ನಾಯಕ ಜಗ್ಗೇಶ್ ಅವರು ಸೋಲನ್ನು ಅನುಭವಿಸಿದ್ದು, ಇದೀಗ ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣವೆನೆಂಬುದನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಜಗ್ಗೇಶ್ ಅವರು,ಇದು ನನ್ನ ಸೋಲಲ್ಲ. ನನ್ನ ಮೇಲಿನ ಅಭಿಮಾನ ಗೆದ್ದಿದೆ. ಮೂರು ತಿಂಗಳ ಮುಂಚೆಯೇ ನನಗೆ ಅವಕಾಶ ನೀಡಿದ್ದರೇ ಅದರ ಚಿತ್ರಣವೇ ಬೇರೆ ಆಗುತ್ತಿತ್ತು. ಕೇವಲ 10