ಚಿತ್ರದುರ್ಗ : ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ 115 ಸೀಟು ಗೆದ್ದರೆ ನಮ್ಮ ತಾಯಾಣೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವುದರ ಜೊತೆಗೆ ರಾಜ್ಯ ಬಿಟ್ಟು ಹೋಗುತ್ತೇನೆ ಎಂದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ. ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮಪ್ಪಾನಾಣೆ ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ. ಜೆಡಿಎಸ್ ಪಕ್ಷ ಸೆಕ್ಯೂಲರ್ ಅಲ್ಲವೇ ಅಲ್ಲ. ಕುಮಾರಸ್ವಾಮಿ ಅವರಲ್ಲಿ ಶೇ.