ಚಿತ್ರದುರ್ಗ : ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ 115 ಸೀಟು ಗೆದ್ದರೆ ನಮ್ಮ ತಾಯಾಣೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವುದರ ಜೊತೆಗೆ ರಾಜ್ಯ ಬಿಟ್ಟು ಹೋಗುತ್ತೇನೆ ಎಂದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ.