ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ನ ಪ್ರಬಲ ನಾಯಕರಾದ ಜಾರಕಿಹೊಳಿ ಸಹೋದರರು ತಾವು ಬಿಜೆಪಿ ಸೇರುತ್ತಿಲ್ಲ, ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ತರಲ್ಲ ಎಂದು ಹೊರಗೆ ಹೇಳಿಕೊಳ್ಳುತ್ತಿದ್ದರೂ ಒಳಗೊಳಗೇ ಬಂಡಾಯಕ್ಕೆ ಭಾರೀ ಸಿದ್ಧತೆಯನ್ನೇ ಮಾಡಿಕೊಂಡಿದ್ದಾರೆ.