ಚೆನ್ನೈ : ದೆಹಲಿಗೆ ತೆರಳಿ ಚುನಾವಣಾ ಆಯೋಗದಲ್ಲಿ ತಮ್ಮ ಹೊಸ 'ಮಕ್ಕಳ ನಿಧಿ ಪಕ್ಷ' ವನ್ನು ರಿಜಿಸ್ಟರ್ ಮಾಡಿಸಿದ ತಮಿಳು ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ ಅವರು ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿರುವುದಾಗಿ ತಿಳಿದುಬಂದಿದೆ.