ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಬಿಜೆಪಿಯ ಜಾಹೀರಾತುಗಳಿಗೆ ಚುನಾವಣಾ ಆಯೋಗ ತಡೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಶೋಭಾ ಕರಂದ್ಲಾಜೆ ಅವರು ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಕಿಡಿಕಾರಿದ್ದಾರೆ. ಕರ್ನಾಟಕ ಬಿಜೆಪಿ ಜನವಿರೋಧಿ ಸರ್ಕಾರ, ಮೂರು ಭಾಗ್ಯ, ವಿಫಲ ಸರ್ಕಾರದ ಹೆಸರಲ್ಲಿ ಜಾಹೀರಾತು ತಯಾರಿಸಿತ್ತು. ಈ ಜಾಹೀರಾತಿನ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಕಾರಣ ಚುನಾವಣಾ ಆಯೋಗ ಮೂರು ಜಾಹೀರಾತನ್ನು