ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಖ್ಯಮಂತ್ರಿಯಾಗಿ ಏನೋ ಕುಮಾರಸ್ವಾಮಿ ಆಯ್ಕೆಯಾದರು. ಆದರೆ ಪ್ರಮುಖ ಹಣಕಾಸು ಖಾತೆಗಾಗಿ ಇದೀಗ ಎರಡೂ ಪಕ್ಷದೊಳಗೆ ಫೈಟ್ ನಡೆಯುತ್ತಿದೆ.