ಬೆಂಗಳೂರು: ಮೈತ್ರಿ ಸರ್ಕಾರದ ಕೆಲವು ಶಾಸಕರು ಬಂಡಾಯವೆದ್ದು, ಸರ್ಕಾರ ಉರುಳಿಸಲು ಸಂಚು ನಡೆಸಿದ್ದಾರೆಂಬ ಗುಮಾನಿ ಹಿನ್ನಲೆಯಲ್ಲಿ ಸಚಿವರು, ಶಾಸಕರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂಬ ಭಯ ಶುರುವಾಗಿದೆ.