ಡೆಹರಾಡೂನ್ : ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ದೇಗುಲಕ್ಕೆ ತೆರಳುವ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ನಡುವೆ ವಿವಿಧ ಸ್ಥಳಗಳಲ್ಲಿ ಸ್ಥಗಿತಗೊಂಡಿರುವ ಘಟನೆ ನಡೆದಿದೆ.