ತಿರುವನಂತಪುರಂ: ಕೇರಳದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಜನ ಜೀವನ ತೀರಾ ಹದಗೆಟ್ಟಿದೆ. ಜನರು ಸುರಕ್ಷಿತ ಸ್ಥಳಗಳಿಗೆ ಹೋಗಲು ಪರದಾಡುತ್ತಿರುವಾಗ ಶಾಸಕರೊಬ್ಬರೇ ಟಿವಿ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ.