ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು ಪ್ರವಾಹ ಪರಿಸ್ಥಿತಿ ಇದೆ. ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.