ಬೆಂಗಳೂರು: ನಾಳಿನ ವಿಶ್ವಾಸ ಮತ ಪ್ರಕ್ರಿಯೆಗೆ ರಾಜ್ಯ ರಾಜಕೀಯ ಸಜ್ಜುಗೊಂಡಿದೆ. ವಿಶ್ವಾಸ ಮತ ಪ್ರಕ್ರಿಯೆ ನಡೆಸಲು ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಲಾಗಿದೆ.