ಬೆಂಗಳೂರು: ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಭಾರೀ ಪ್ರವಾಹದಿಂದಾಗಿ ಸಂಕಷ್ಟಕ್ಕೀಡಾಗಿರುವ ಜನರ ನೆರವಿಗೆ ಬರಲು ಕೊಲ್ಲೂರು ಮೂಕಾಂಬಿಕಾ ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ.