ಕೋಲ್ಕತ್ತಾ : ಕೋವಿಡ್ 3ನೇ ಅಲೆ, ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.