ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ನಾಟಕ ನಡೀತಾ ಇದೆ. ನಾವು ನೋಡ್ತಾ ಇದ್ದೀವಿ. ಮುಂದೇನಾಗುತ್ತದೆ ನೋಡೋಣ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.