ಮಂಡ್ಯ : ನಿಮಗೆ ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.