ಬೆಂಗಳೂರು: ಅತ್ತ ವಿಶ್ವಾಸ ಮತ ಕೇಳದೆಯೇ ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ಹೊರಟರೆ ಇತ್ತ ಸದನದಲ್ಲಿದ್ದ ಡಿಕೆ ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ಇತರ ಶಾಸಕರೊಂದಿಗೆ ಗೆಲುವಿನ ನಗೆ ಬೀರಿದರು.