ಬೆಂಗಳೂರು: ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಬಾರದು. ಹಾಗೆ ಮಾಡಿದರೆ ಶಾಸಕರ ಖರೀದಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ 104 ಶಾಸಕರಿರುವ ಬಿಜೆಪಿಗೆ ಬಹುಮತ ಎಲ್ಲಿದೆ? 2008 ರಲ್ಲಿ ಬಿಜೆಪಿಯವರು ಏನು ಮಾಡಿದ್ದರು? ಈಗ ಮತ್ತೆ ಅವರಿಗೆ ಆಪರೇಷನ್ ಕಮಲ ಮಾಡಲು ಚಿತಾವಣೆ ಕೊಟ್ಟಂತಾಗುತ್ತದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಅಲ್ಲದೆ ಶಾಸಕರನ್ನು ಖರಿದಿ ಮಾಡಲು ಹೊರಟಿರುವ ಬಿಜೆಪಿ ಮೇಲೆ